ದೊಡ್ಡಾಟ ಕಲಿ-ಕಲಿಸು ಯೋಜನೆಯಲ್ಲಿ ಇಂದು ದಿ.15-11-2014ರಂದು ಬೆಳಿಗ್ಗೆ 8-30 ರಿಂದ 11 ಗಂಟೆಯ ವರೆಗೆ ನಾಚವಾರದ ಪಂಪಯ್ಯ ಸ್ವಾಮಿಯವರಿಂದ ಶಾಲಾ ಮಕ್ಕಳಿಗೆ ದೊಡ್ಡಾಟ ಪ್ರಸಾದನದ ತರಬೇತಿ ನೀಡಲಾಯಿತು. ಐ.ಎಪ್.ಎ ಬೆಂಗಳೂರು ಮತ್ತು ನಾನು-ನಮ್ಮೂರು ಶಾಲಾ ಮಕ್ಕಳ ವೇದಿಕೆಯ ಸಹಯೋಗದಲ್ಲಿ ಈ ಕಾರ್ಯಕ್ರಮ ಜರುಗಿತಲು. ನಂತರ ಮಕ್ಕಳು ಒಬ್ಬರಿಗೋಬ್ಬರು ಬಣ್ಣ ಹಚ್ಚಿಕೊಂಡು ಗ್ರಾಮದಲ್ಲಿ ಮೆರವಣಿಗೆ ಮಾಡಿ ಅದರ (ಕಲಿಕೆಯ) ಅನುಭವವನ್ನು ಗ್ರಾಮಸ್ಥರಿಗೆ ಹೆಳಲಾಯಿತು.
No comments:
Post a Comment